ಹಂದಿ ಅಣ್ಣಿ ಹತ್ಯೆ ಆರೋಪಿಗಳು ಪೊಲೀಸರಿಗೆ ಶರಣು

 

ಹಂದಿ ಅಣ್ಣಿ ಹತ್ಯೆ ಆರೋಪಿಗಳು ಪೊಲೀಸರಿಗೆ ಶರಣು
ಚಿಕ್ಕಮಗಳೂರು ,19:ಹಂದಿ ಅಣ್ಣಿ ಕೊಲೆ ಆರೋಪಿಗಳು ಚಿಕ್ಕಮಗಳೂರು ಎಸ್‌ಪಿ ಕಚೇರಿಯಲ್ಲಿ ಶರಣಾಗಿದ್ದಾರೆ. 
ಈ ಸಂಬಂಧ ಅಲ್ಲಿನ ಎಸ್ಪಿ ಅಕ್ಷಯ್ ಅವರು ಮಂಗಳವಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕಾಡಾ ಕಾರ್ತಿ ಸೇರಿದಂತೆ 8 ಮಂದಿ ಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದಾರೆ. ಶಿವಮೊಗ್ಗದಲ್ಲಿ ಜೀವ ಭಯವಿದ್ದ ಕಾರಣ ಅವರು ಚಿಕ್ಕಮಗಳೂರಿನಲ್ಲಿ ಶರಣಾಗಿದ್ದಾರೆ ಎನ್ನಲಾಗಿದೆ.


Post a Comment

Previous Post Next Post