ಕೆಐಎಡಿಬಿಯಿಂದ ಭೂಮಿ ಹಂಚಿಕೆ' ವ್ಯವಸ್ಥೆ ಸರಳೀಕರಣ: ಸಚಿವ ಮುರುಗೇಶ್ ನಿರಾಣಿ

 ಕರ್ನಾಟಕ ಕೈಗಾರಿಕಾ ಇಲಾಖೆ ಭೂಮಿ ಹಂಚಿಕೆವ್ಯವಸ್ಥೆ ಸರಳೀಕರಣಗೊಳಿಸಿದೆ. ‘ಈಸ್ ಆಫ್ ಡುಯಿಂಗ್ ಬಿಸಿನೆಸ್’ ಮಾದರಿಯಲ್ಲಿ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಪದ್ದತಿಯನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ ಹೊಸ ಆದೇಶದ ಮೂಲಕ ಜಾರಿಗೊಳಿಸಿದೆ.

Post a Comment

أحدث أقدم