ಸಾಗರ: ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನ; ಸಾಗರ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಸರ್ಕಾರಿ ತಾಯಿ ಮಗು ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣೆ.

 ಸನ್ಮಾನ್ಯ ಶ್ರೀ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಸಾಗರ ತಾಲೂಕು ಯುವ ಕಾಂಗ್ರೆಸ್ ವತಿಯಿಂದ ಅಶೋಕ್ ಬೇಳೂರು ಅವರ ನೇತೃತ್ವದಲ್ಲಿ ಸಾಗರದ ಸರ್ಕಾರಿ ತಾಯಿ ಮಗು ಆಸ್ಪತ್ರೆಯಲ್ಲಿ ಒಳ ರೋಗಿಗಳಿಗೆ ಬ್ರೆಡ್, ಹಣ್ಣು ಹಂಪಲು ವಿತರಣೆ ಮಾಡಲಾಯಿತು.


ಈ ಸಂದರ್ಭದಲ್ಲಿ ಮಂಡಗಳಲೆ ಗಣಪತಿ, ಸೋಮಶೇಕರ್ ಲಾವಿಗೆರೆ, ಮಂಜು ಬೆಳಲಮಕ್ಕಿ, ಅವಿನಾಶ್, ಮಹಾಬಲೇಶ್ವರ ಶೆಟ್ಟಿ, ರವಿ ಲಿಂಗನಮಕ್ಕಿ, ಕಾರ್ತಿಕ್, ಶ್ರೀಕಾಂತ್ ಕುರುವರಿ, ಚರಿ, ಶಣ್ಮುಖ ಸೂರನಗದ್ದೆ, ಶ್ರೀಧರ್ ಪಟೇಲ್, ರಮಾನಂದ್ ಆನಂದಪುರ, ಮಂಜು ಗೆಡ್ಡೆ, ಸಿಎಂ ಚಿನ್ಮಯ್ ದೀಪು, ಪವನ್ ಸಾಗರ್, ಯುವ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಗೋಪಾಲಕೃಷ್ಣ ಬೇಳೂರು ಅವರ ಅಭಿಮಾನಿಗಳು ಭಾಗವಹಿಸಿದ್ದರು.



Post a Comment

أحدث أقدم