ಸಾಗರ: ಸಾಗರ ಸಮೀಪ ಕೆಎಸ್ಆರ್ ಟಿಸಿ ಬಸ್ ಪಲ್ಟಿ.


ಸಾಗರ  ಉಳ್ಳೂರು  ಸಮೀಪದ ಸಂಪಿಗೆ ಸರ ಬಳಿ ಕೆಎಸ್ಆರ್ ಟಿಸಿ ಬಸ್ ಪಲ್ಟಿ ಆಗಿದೆ, ಬಸ್ ಮುಂಭಾಗದ ದ್ವಿಚಕ್ರ  ವಾಹನ ಸವಾರರನ್ನು ತಪ್ಪಿಸಲು ಹೋಗಿ ಹೆದ್ದಾರಿ ಪಕ್ಕಕ್ಕೆ ಬಸ್ ಚಾಲನೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ತೀವ್ರ ಮಳೆ ಇರುವ ಕಾರಣ ಹೆದ್ದಾರಿ ಜಾರುವಿಕೆಯಿಂದ ಕೆಎಸ್ಆರ್ ಟಿಸಿ ಬಸ್ ರಸ್ತೆಯ ಶಿವಮೊಗ್ಗದಿಂದ ಸಾಗರದ ಕಡೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು ಬಸ್ಸಿನಲ್ಲಿ 22 ಜನ ಪ್ರಯಾಣಿಕರು ಇದ್ದರು, ಅವರನ್ನೆಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದೆ.


Post a Comment

أحدث أقدم