ಮಲೆನಾಡಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಎಲೆ ಚುಕ್ಕೆ ರೋಗ! ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಶ್ರೀ ಗೋಪಾಲ ಕೃಷ್ಣ ಬೇಳೂರು..

                                                                         (05-10-2023)


ಮಲೆನಾಡಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಎಲೆ ಚುಕ್ಕೆ ರೋಗ! ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದ ಶ್ರೀ ಗೋಪಾಲ ಕೃಷ್ಣ ಬೇಳೂರು..

ಅಡಿಕೆ ಬೆಳೆಯಲ್ಲಿ ಕಂಡು ಬರುವ ಎಲೆ ಚುಕ್ಕೆ ಹಾಗೂ ಹಳದಿ ಎಲೆ ರೋಗದ ಕುರಿತು ಚರ್ಚಿಸಲು ಮಾನ್ಯ ತೋಟಗಾರಿಕೆ ನಿರ್ದೇಶಕರು, ಲಾಲ್‌ ಬಾಗ್ ಬೆಂಗಳೂರು ರವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ನಿರ್ದೇಶನಾಲಯದ ಕಿರು ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ನಮ್ಮ ಶಾಸಕರಾದ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಭಾಗಿಯಾಗಿ ತಜ್ಞರೊಂದಿಗೆ, ಪ್ರಗತಿ ಪರ ಅಡಿಕೆ ಬೆಳೆಗಾರರು ಹಾಗೂ ಸಂಬಂದಪಟ್ಟ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೆಶಕರುಗಳೊಂದಿಗೆ ಮಲೆನಾಡಿನೆಲ್ಲಡೆ ವ್ಯಾಪಕವಾಗಿ ಹರಡುತ್ತಿರುವ ಈ ಎಲೆ ಚುಕ್ಕೆ ರೋಗದ ಬಗ್ಗೆ ಹಾಗೂ ಅದರ ನಿಯಂತ್ರಣಾ ಕ್ರಮಗಳ ಬಗ್ಗೆ ಚರ್ಚಿಸಿದರು.


Post a Comment

أحدث أقدم