ಶಿವಮೊಗ್ಗ: ಡಿಸಿಸಿ ಬ್ಯಾಂಕ್ ನೂತನ ಕ್ಯಾಲೆಂಡರ್ ಹಾಗೂ ಡೈರಿಯನ್ನು ನೀಡಿದ ಡಾ ಆರ್ ಎಂ ಮಂಜುನಾಥ ಗೌಡ.

 ಕರ್ನಾಟಕ ರಾಜ್ಯ ಸರ್ಕಾರದ ಉಪಮುಖ್ಯಮಂತ್ರಿಗಳು ಕೆಪಿಸಿಸಿ ಅಧ್ಯಕ್ಷರು  ಶ್ರೀ ಡಿ ಕೆ ಶಿವಕುಮಾರ್ ಅವರನ್ನು ಭೇಟಿ ಹೊಸವರ್ಷದ ಶುಭಾಶಯಗಳು ತಿಳಿಸಿ  ಶಿವಮೊಗ್ಗ ಡಿಸಿಸಿ ಬ್ಯಾಂಕ್ ನೂತನ ಕ್ಯಾಲೆಂಡರ್ ಹಾಗೂ ಡೈರಿಯನ್ನು ನೀಡಿದ ಡಾ ಆರ್ ಎಂ ಮಂಜುನಾಥ ಗೌಡ ಅವರು 


ಈ ಸಂಧರ್ಭದಲ್ಲಿ ಕಾಂಗ್ರೆಸ್ ಮುಖಂಡರು ಸುಕೇಶ್ ಕೊಣಂದೂರು ಉಪಸ್ಥಿತಿ ಇದ್ದರು

Post a Comment

أحدث أقدم