ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ

 

ಸಾಲಗಾರರ ಕಾಟ ತಾಳಲಾರದೆ ಮನನೊಂದು ಪೆಟ್ರೋಲ್ ಹಾಕಿ ಕೊಂಡು ನಂತರ ಬೆಂಕಿ ಹಚ್ಚಿಕೊಂಡ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಗುಂಬೆ ಸಮೀಪದ ಬಿದರಗೋಡಿನಲ್ಲಿ ನಡೆದಿದೆ.


ತೀರ್ಥಹಳ್ಳಿ ತಾಲೂಕಿನ ಆಗುಂಬೆ ಸಮೀಪದ ಬಿದರಗೋಡು ವ್ಯಾಪ್ತಿಯ ಹೊಳೆಗದ್ದೆ ಚಂದ್ರ ನಾಯ್ಕ್ ಇವರ ಮಗ ಪ್ರಶಾಂತ್ ( ಅಂದಾಜು 32 ವರ್ಷ ) ಪೆಟ್ರೋಲ್ ನಿಂದ ಬೆಂಕಿ ಹಚ್ಚಿಕೊಂಡು ಮೃತ ಪಟ್ಟ ವ್ಯಕ್ತಿ. ವರ್ಷದ ಹಿಂದೆ ಪತ್ನಿಯಿಂದಲೂ ವಿಚ್ಚೆದನ ಆಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

Post a Comment

أحدث أقدم