ದೆಹಲಿಯ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತದಿಂದ ಗೆದ್ದು 37 ವರ್ಷದ ನಂತರ ಅಧಿಕಾರ ಹಿಡಿದ ಹಿನ್ನಲೆಯಲ್ಲಿ ಶಿವಮೊಗ್ಗದ ಬಿಜೆಪಿ ಕಚೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು.
ಪಟಾಕಿ ಹಚ್ಚಿ, ಸಿಹಿಯನ್ನ ಹಂಚಲಾಯಿತು. ಈ ವೇಳೆ ಸಂಸದ ರಾಘವೇಂದ್ರ, ಶಾಸಕ ಚೆನ್ನಬಸಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರ ಅಧ್ಯಕ್ಷಮೋಹನ್ ರೆಡ್ಡಿ, ಮಾಜಿ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳೆಕೆರೆ ಮೊದಲಾದವರು ಉಪಸ್ಥಿತರಿದ್ದರು.
Post a Comment